ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
05-06-25 11:04 pm
Bangalore Correspondent
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm