ಬ್ರೇಕಿಂಗ್ ನ್ಯೂಸ್
02-05-21 02:53 am Mangaluru Correspondent ಕ್ರೈಂ
ಪುತ್ತೂರು, ಮೇ 1: ಉಪ್ಪಿನಂಗಡಿ ಪೇಟೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಮೆಷಿನ್ ಒಡೆದು ಹಣ ಕಳವಿಗೆತ್ನಿಸಿದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎ.27 ರಂದು ರಾತ್ರಿ ಯಾರೋ ಕಳ್ಳರು ಉಪ್ಪಿನಂಗಡಿ ಪೇಟೆಯಲ್ಲಿ ಎಸ್ ಬಿಐ ಎಟಿಎಂ ನಲ್ಲಿನ ಹಣ ಕಳವುಗೈಯಲು ಯತ್ನಿಸಿದ್ದರು. ಆರೋಪಿ ಎರಡು ಎಟಿಎಂ ಮತ್ತು ಒಳಭಾಗದಲ್ಲಿ ಅಳವಡಿಸಿದ್ದ ಮೂರು ಸಿಸಿಟಿವಿಗಳನ್ನು ಒಡೆದು ಹಾನಿಗೊಳಿಸಿದ್ದು ಹಣ ಕಳವುಗೈಯಲು ಯತ್ನಿಸಿದ್ದ. ಈ ಬಗ್ಗೆ ಉಪ್ಪಿನಂಗಡಿ ಎಸ್ ಬಿಐ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶ್ರೀಧರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿ ಸವಣೂರು ಗ್ರಾಮದ ನಿವಾಸಿ ಸಮೀರ್ ಯಾನೆ ಅಮ್ಮಿ (23) ಎಂಬಾತನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
23-year-old youth have been arrested by Uppinangady police while he was robbing an ATM of State Bank of India in the city.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm