ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm