ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am