ಬ್ರೇಕಿಂಗ್ ನ್ಯೂಸ್
05-05-21 03:09 pm Mangalore Correspondent ಕ್ರೈಂ
ಸುಳ್ಯ, ಮೇ 5 : ಕಾರಿನಲ್ಲಿ ಇರ್ತಲೆ ಹಾವನ್ನು ಒಯ್ಯುತ್ತಿದ್ದ ಕೇರಳ ಮೂಲದ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನಿಂದ ಸುಳ್ಯಕ್ಕೆ ಸ್ವಿಫ್ಟ್ ಕಾರಿನಲ್ಲಿ ಸುಮಾರು 8 ಕೆ.ಜಿ. ತೂಕದ ಇರ್ತಲೆ ಹಾವನ್ನು ಸಾಗಿಸುತ್ತಿದ್ದರು. ಈ ವೇಳೆ ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ ಆರೋಪಿಗಳು, ತಕ್ಷಣ ತಮ್ಮ ಕಾರನ್ನು ಅರಣ್ಯ ಪ್ರದೇಶದತ್ತ ಚಲಾಯಿಸಿದ್ದಾರೆ. ಇದನ್ನು ಕಂಡ ಪೊಲೀಸರು ಕಾರನ್ನು ಚೇಸ್ ಮಾಡಿ ಪರಿಶೀಲಿಸಿದಾಗ ಹಾವನ್ನು ಮಾರಾಟ ಮಾಡುವ ಉದ್ದೇಶದಿಂದ ಕೊಂಡೊಯ್ಯುತ್ತಿರುವುದು ತಿಳಿದುಬಂತು.
ಕಾಸರಗೋಡು ಜಿಲ್ಲೆಯ ಪಯ್ಯನ್ನೂರು ನಿವಾಸಿ ಜಬ್ಬಾರ್, ಅಶ್ರಫ್, ರಾಜೇಶ್, ರಮೇಶನ್, ಬಿಪಿನ್ ಆರೋಪಿಗಳು. ಕಾರಿನಲ್ಲಿದ್ದ ನೋಟ್ ಕೌಂಟಿಂಗ್ ಮೆಷಿನ್ ಹಾಗೂ 2 ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ, ಸುಂದರ ಶೆಟ್ಟಿ, ವಿಜಯ ಸುವರ್ಣ, ಉದಯ್ , ಸಂತೋಷ್, ಸರಸ್ವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Five of Keralites held with sand boa snake have been arrested by forest officials in Sullia.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm