ಬ್ರೇಕಿಂಗ್ ನ್ಯೂಸ್
08-05-21 03:12 pm Bangalore Correspondent ಕ್ರೈಂ
Photo credits : prajavani
ಬೆಂಗಳೂರು, ಮೇ 8: ಸರಕಾರ ನಿಗದಿ ಪಡಿಸಿದ ದರಕ್ಕಿಂತ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಗಳನ್ನು ಮಾರಾಟ ಮಾಡುತ್ತಿದ್ದ ಸಿಗಾ ಗ್ಯಾಸಸ್ ಕಂಪನಿಯ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಿಗಾ ಗ್ಯಾಸಸ್ ಘಟಕವಿದ್ದು, ಅಲ್ಲಿಂದಲೇ ಆಮ್ಲಜನಕದ ಸಿಲಿಂಡರ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು.
47 ಲೀಟರ್ ಸಿಲಿಂಡರಿಗೆ ರಾಜ್ಯ ಸರಕಾರ 3 ಸಾವಿರ ರೂ. ನಿಗದಿ ಮಾಡಿದೆ. ಆದರೆ, ಅದೇ ಸಿಲಿಂಡರನ್ನು ಸಿಗಾ ಘಟಕದಲ್ಲಿ 6 ಸಾವಿರ ರೂ.ಗೆ ಮಾರುತ್ತಿದ್ದರು. ಈ ಬಗ್ಗೆ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಂಪನಿ ವ್ಯವಸ್ಥಾಪಕ ರವಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Bangalore Peenya Police crackdown on the sale of oxygen at high price company head Ravikumar has been arrested. Three thousand cost oxygen cylinder was being sold at Six thousand.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm