ಬ್ರೇಕಿಂಗ್ ನ್ಯೂಸ್
27-08-20 11:26 am Mangalore Reporter ಕ್ರೈಂ
ಮಂಗಳೂರು, ಆಗಸ್ಟ್ 27: ವಾಕಿಂಗ್ ತೆರಳಿದ್ದ ತನ್ನ ತಂದೆಯನ್ನು ಕೊಲೆ ಮಾಡಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 24 ರಂದು ಬೆಳ್ತಂಗಡಿಯ ಕುತ್ಯಾರು ರಸ್ತೆ ನಿವಾಸಿ ಕಾರು ಚಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗ ದಯಾನಂದನನ್ನು (32) ಪೊಲೀಸರು ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಬಂಧಿಸಿದ್ದಾರೆ. ವಾಸು ಸಪಲ್ಯ ಬೆಳಗ್ಗೆ ವಾಕಿಂಗ್ ತೆರಳಿದ್ದ ಸಂದರ್ಭ ಮಗ ದಯಾನಂದ ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದ ಎಂದು ಹೇಳಲಾಗಿತ್ತು.
ಕೃತ್ಯದ ಬಳಿಕ ದಯಾನಂದ ನಾಪತ್ತೆತಂದೆಯನ್ನು ಹತ್ಯೆ ಮಾಡಿ ಕೆಲಸಕ್ಕೆ ಸೇರಿದ್ದ ಮಗ ಪೊಲೀಸರ ವಶಕ್ಕೆಯಾಗಿದ್ದ ಕಾರಣ, ಆತನೇ ಕೊಲೆ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ಆರಂಭಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
05-06-25 09:27 pm
HK News Desk
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
RCB celebration, Bangalore, Stampede, update:...
04-06-25 09:07 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm