ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm