ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am