ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm