ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am