ಬ್ರೇಕಿಂಗ್ ನ್ಯೂಸ್
14-05-21 02:20 pm Bangalore Correspondent ಕ್ರೈಂ
Photo credits : yahoo.com
ಬೆಂಗಳೂರು, ಮೇ. 14: ಕೊರೊನಾ ಎರಡನೇ ಅಲೆ ನಾನಾ ಕಾಳದಂಧೆಗಳಿಗೆ ಎಡೆ ಮಾಡಿಕೊಟ್ಟಿದೆ. ಆರೋಗ್ಯ ಇಲಾಖೆ ತೆಗೆದುಕೊಂಡ ಅಡ್ಡ ತೀರ್ಮಾನಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಹೆಜ್ಜೆ- ಹೆಜ್ಜೆಗೂ ಮೆಡಿಕಲ್ ಮಾಫಿಯಾಗಳು ಹುಟ್ಟಿಕೊಂಡು ಜನರನ್ನು ಸುಲಿಗೆ ಮಾಡುತ್ತಿವೆ. ರೆಮ್ಡೆಸಿವಿರ್, ಆಕ್ಸಿಜನ್, ಬೆಡ್ ಜತೆಗೆ ಇದೀಗ ಆಕ್ಸಿಜನ್ ಸಿಲಿಂಡರ್ಗಳನ್ನು ಕೂಡ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಆಕ್ಸಿಜನ್ನನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನನ್ನು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ರಾಜ್ ಕುಮಾರ್, ಅನೀಲ್ ಕುಮಾರ್ ಮತ್ತು ಮಂಜುನಾಥ್ ಬಂಧಿತರು. ಇವರು ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಕ್ಸಿಜನ್ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಈ ಹಿಂದೆ ಮಾರಾಟ ಮಾಡಿರುವ ಕುರಿತು ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಲಕ್ಷಾಂತರ ಮೌಲ್ಯದ ಆಕ್ಸಿಜನ್ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Three trying to sell oxygen cylinders illegally were arrested by the CCB police in Bangalore.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm