ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am