ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am