ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm