ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm