ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm