ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm