ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm