ಬ್ರೇಕಿಂಗ್ ನ್ಯೂಸ್
26-05-21 01:15 pm Headline Karnataka News Network ಕ್ರೈಂ
ಪಾಟ್ನಾ, ಮೇ 26 : ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ.
ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಕ್ಷಣವೇ ಆಕೆಯನ್ನ ಚಿಕಿತ್ಸೆಗೋಸ್ಕರ ಸದರ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಈಗಾಗಲೇ ಆರು ಜನರ ಬಂಧನ ಮಾಡಿದ್ದು, ಅವರನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಂತ್ರಸ್ತೆಯ ಮನೆಯಲ್ಲಿ ವಿವಾಹ ಸಮಾರಂಭವಿತ್ತು. ಇದೇ ಕಾರ್ಯದಲ್ಲಿ ಎಲ್ಲರೂ ಮಗ್ನರಾಗಿದ್ದರು. ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು.
ಬೆಳಗ್ಗೆ ಮನೆಯ ಸೊಸೆ ಶೌಚಾಲಯಕ್ಕಾಗಿ ಹೊರಗಡೆ ಹೋಗಿದ್ದಾಳೆ. ಇದೇ ವೇಳೆ ಕಾರ್ಮಿಕರು ಆಕೆಯನ್ನ ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾರೆ. ಜತೆಗೆ ಆಕೆಯ ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman was Gang-raped and later has been hanged to the electric police Naked in Bihar.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am