ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm