ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm