ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am