ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm