ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm