ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm