ಬ್ರೇಕಿಂಗ್ ನ್ಯೂಸ್
29-08-20 10:59 am Udupi Reporter ಕ್ರೈಂ
ಉಡುಪಿ, ಆಗಸ್ಟ್ 29: ಫೇಸ್ ಬುಕ್ ಅನ್ನೋ ಮಾಯಾಜಾಲದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಯುವತಿಯ ಮಾತು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಕೇವಲ ಮೂರು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯ ಮಾತನ್ನು ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 3.53 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರಿ ನಿವಾಸಿ ಡೇವಿಡ್ ಪೌಲ್ ಕುಮಾರ್(53) ಹಣ ಕಳೆದುಕೊಂಡವರು. ಫೇಸ್ಬುಕ್ನಲ್ಲಿ ಆಗಸ್ಟ್ 24ರಂದು ಜೋನ್ ಶರ್ರಿ ಮಾರ್ಕ್ಸ್ವೆಲ್ ಎಂಬಾಕೆಯ ಪರಿಚಯವಾಗಿತ್ತು.
ಫೇಸ್ ಬುಕ್ ನಲ್ಲಿ ಪರಿಚಯವಾದ ಜೊನ್ ಶೆರ್ರಿ, ಡೇವಿಡ್ ಹುಟ್ಟುಹಬ್ಬಕ್ಕೆ ಬೆಲೆಬಾಳುವ ಗಿಫ್ಟ್ ಪಾರ್ಸೆಲ್ ಕಳುಹಿಸುವುದಾಗಿ ಹೇಳಿದ್ದಳು. ಅದರಂತೆ ದೆಹಲಿ ಏರ್ಪೋರ್ಟಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ವಿದೇಶದಿಂದ ಪಾರ್ಸೆಲ್ ಬಂದಿದೆ ಎಂದು ಡೇವಿಡ್ ಗೆ ತಿಳಿಸಿದ್ದರು.
ಆದರೆ, ಪಾರ್ಸೆಲ್ ಕಳುಹಿಸಬೇಕಾದರೆ 3.53 ಲಕ್ಷ ರೂಪಾಯಿ ಹಣ ಶುಲ್ಕ ಪಾವತಿಸಬೇಕು. ಈ ಕೂಡಲೇ ಹಣ ವರ್ಗಾಯಿಸುವಂತೆ ಹೇಳಿದ್ದಾರೆ. ಮಹಿಳೆಯ ಮಾತು ನಂಬಿದ ಡೇವಿಡ್ ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಪಾರ್ಸೆಲ್ ಮಾತ್ರ ಕೈ ಸೇರಲಿಲ್ಲ. ಸೈಬರ್ ವಂಚನೆ ಬಗ್ಗೆ ಈಗ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm