ಬ್ರೇಕಿಂಗ್ ನ್ಯೂಸ್
29-08-20 10:59 am Udupi Reporter ಕ್ರೈಂ
ಉಡುಪಿ, ಆಗಸ್ಟ್ 29: ಫೇಸ್ ಬುಕ್ ಅನ್ನೋ ಮಾಯಾಜಾಲದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಯುವತಿಯ ಮಾತು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಕೇವಲ ಮೂರು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯ ಮಾತನ್ನು ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 3.53 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರಿ ನಿವಾಸಿ ಡೇವಿಡ್ ಪೌಲ್ ಕುಮಾರ್(53) ಹಣ ಕಳೆದುಕೊಂಡವರು. ಫೇಸ್ಬುಕ್ನಲ್ಲಿ ಆಗಸ್ಟ್ 24ರಂದು ಜೋನ್ ಶರ್ರಿ ಮಾರ್ಕ್ಸ್ವೆಲ್ ಎಂಬಾಕೆಯ ಪರಿಚಯವಾಗಿತ್ತು.
ಫೇಸ್ ಬುಕ್ ನಲ್ಲಿ ಪರಿಚಯವಾದ ಜೊನ್ ಶೆರ್ರಿ, ಡೇವಿಡ್ ಹುಟ್ಟುಹಬ್ಬಕ್ಕೆ ಬೆಲೆಬಾಳುವ ಗಿಫ್ಟ್ ಪಾರ್ಸೆಲ್ ಕಳುಹಿಸುವುದಾಗಿ ಹೇಳಿದ್ದಳು. ಅದರಂತೆ ದೆಹಲಿ ಏರ್ಪೋರ್ಟಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ವಿದೇಶದಿಂದ ಪಾರ್ಸೆಲ್ ಬಂದಿದೆ ಎಂದು ಡೇವಿಡ್ ಗೆ ತಿಳಿಸಿದ್ದರು.
ಆದರೆ, ಪಾರ್ಸೆಲ್ ಕಳುಹಿಸಬೇಕಾದರೆ 3.53 ಲಕ್ಷ ರೂಪಾಯಿ ಹಣ ಶುಲ್ಕ ಪಾವತಿಸಬೇಕು. ಈ ಕೂಡಲೇ ಹಣ ವರ್ಗಾಯಿಸುವಂತೆ ಹೇಳಿದ್ದಾರೆ. ಮಹಿಳೆಯ ಮಾತು ನಂಬಿದ ಡೇವಿಡ್ ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಪಾರ್ಸೆಲ್ ಮಾತ್ರ ಕೈ ಸೇರಲಿಲ್ಲ. ಸೈಬರ್ ವಂಚನೆ ಬಗ್ಗೆ ಈಗ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm