ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm