ಬ್ರೇಕಿಂಗ್ ನ್ಯೂಸ್
01-08-20 06:49 am Udupi Reporter ಕ್ರೈಂ
ಉಡುಪಿ, ಆ 1: ನಾಲ್ಕು ವರ್ಷಗಳ ಹಿಂದೆ ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್ಆರ್ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.
2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ.
ಈ ಹಿಂದೆ ಜೂನ್'ನಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಉದ್ದೇಶದಿಂದಾಗಿ ಷರತ್ತು ಬದ್ಧ 15 ದಿನಗಳ ತಾತ್ಕಾಲಿಕ ಜಾಮೀನು ಮಂಜೂರುಗೊಳಿಸಿತ್ತು.
ಈ ಪ್ರಕರಣದ ಮುಖ್ಯ ಮತ್ತು ಮೊದಲ ಆರೋಪಿ ಮೃತ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಎರಡನೇ ಆರೋಪಿ ಮತ್ತು ಮೃತನ ಮಗ ನವನೀತ್ ಶೆಟ್ಟಿ ಇನ್ನೂ ಜೈಲಿನಲ್ಲಿದ್ದಾರೆ. ಉಡುಪಿ ಮತ್ತು ದುಬೈನಲ್ಲಿ ಉದ್ಯಮಗಳನ್ನು ಹೊಂದಿದ್ದ ಭಾಸ್ಕರ ಶೆಟ್ಟಿ ಅವರನ್ನು ಜು.28, 2016 ರಂದು ಹತ್ಯೆ ಮಾಡಲಾಗಿತ್ತು. ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರನ್ನು ಹತ್ಯೆ ಮಾಡಿ ಅನಂತರ ಶವವನ್ನು ಬೆಳ್ಮಣ್ಗೆ ಕೊಂಡೊಯ್ಯಲಾಗಿತ್ತು. ವೃತ್ತಿಯಲ್ಲಿ ಜ್ಯೋತಿಷಿಯೂ ಆಗಿರುವ ಆರೋಪಿ ನಿರಂಜನ್ ಭಟ್, ಮೃತ ಭಾಸ್ಕರ ಶೆಟ್ಟಿಯ ಶವವನ್ನು ಹೋಮ ಆಚರಣೆಗಳಿಗೆ ಬಳಸುವ ಹೋಮ ಕುಂಡದಲ್ಲಿ ಹಾಕಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm