ಬ್ರೇಕಿಂಗ್ ನ್ಯೂಸ್
09-06-21 12:14 pm Headline Karnataka News Network ಕ್ರೈಂ
ಕಲಬುರಗಿ, ಜೂನ್ 9: ಕೋವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಡೆದಿದೆ.
25 ವರ್ಷದ ಸೋಂಕಿತೆ ಮಹಿಳೆ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಎಂಬಾತ ಮಹಿಳೆ ಮಲಗಿದ್ದ ವೇಳೆ ಅತ್ಯಾಚಾರ ಯತ್ನಕ್ಕೆ ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಎಚ್ಚರಗೊಂಡು ಚೀರಾಟ ನಡೆಸಿದಾಗ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದರಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.


ಘಟನೆ ನಂತರ ಕೋವಿಡ್ ಸೋಂಕಿತರ ಸಂಬಂಧಿಕರು ಜಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆಗೊಂಡು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬ್ರಹ್ಮಪೂರ ಪೊಲೀಸರು ಜಿಮ್ಸ್ ಆಸ್ಪತ್ರೆಗೆ ದೌಡಾಯಿಸಿ ಘಟನೆ ವಿವರ ಪಡೆದುಕೊಂಡಿದ್ದಾರೆ
ಆ ನಂತರ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಈ ಕೃತ್ಯ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆದ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In the early hours of Wednesday Pinto attempted to rape the woman on the premises of the hospital while she was asleep in the covid ward.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am