ಬ್ರೇಕಿಂಗ್ ನ್ಯೂಸ್
10-06-21 12:56 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ರಾತ್ರಿ ವೇಳೆ ಮನೆಗೆ ಬಂದು ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜೋಕಟ್ಟೆಯ ಅಬ್ದುಲ್ ರಫೂರ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಬಾಲಕಿಗೆ ಒಂದೂವರೆ ವರ್ಷದ ಹಿಂದೆ ಮೊಬೈಲ್ ಫೋನ್ ಕೊಡಿಸಿದ್ದ. ಬಳಿಕ ಆಕೆಯ ಜೊತೆ ಫೋನ್ನಲ್ಲಿ ಮಾತಾಡುತ್ತಾ, ಸಲುಗೆ ಬೆಳೆಸಿಕೊಂಡಿದ್ದ. 2020ರ ಅಕ್ಟೋಬರ್ ಬಳಿಕ ಮನೆಯವರಿಗೆ ಗೊತ್ತಾಗದಂತೆ ಯುವಕ ಬಾಲಕಿಯ ಮನೆಗೆ ರಾತ್ರಿ ವೇಳೆ ಬರುತ್ತಿದ್ದ. ರಾತ್ರಿ 1 ಗಂಟೆಗೆ ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬರುತ್ತಿದ್ದ ಈತ ಬಾಲ್ಕನಿಯ ಬಾಗಿಲನ್ನು ತೆಗೆಯುವಂತೆ ಒತ್ತಾಯಿಸುತ್ತಿದ್ದ. ಬಳಿಕ ಒಳಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಜೂನ್ 9ರಂದು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Abdul Gafoor (20) from Jokatte here stands arrested by the personnel of the women's police station in the city. He has been accused of having forcible sex with a minor girl, which resulted in her pregnancy.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm