ಬ್ರೇಕಿಂಗ್ ನ್ಯೂಸ್
14-06-21 04:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 14: ಒಮಾನ್ ರಾಷ್ಟ್ರದ ಪ್ರಜೆಯೊಬ್ಬ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು.



ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ ಆತನ ವೀಸಾ ಅವಧಿ ಮಾರ್ಚ್ 31ಕ್ಕೆ ಮುಗಿದಿದ್ದು ಆಬಳಿಕ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾನೆ.
ಪೊಲೀಸರು ಮಾಹಿತಿ ಪಡೆದು ಲಾಡ್ಜ್ ಗೆ ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಅವರ ಬಳಿ 50 ಗ್ರಾಂಜಾ ಮತ್ತು ಎರಡು ಗ್ರಾಮ್ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೆ, ಇಬ್ಬರು ಕೂಡ ಡ್ರಗ್ಸ್ ಸೇವನೆ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.


ಅಹ್ಮದ್ ವಿರುದ್ಧ ಅಕ್ರಮ ವಾಸ ಮತ್ತು ಮಾದಕ ದ್ರವ್ಯ ಹೊಂದಿದ್ದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಲಾಡ್ಜ್ ನಲ್ಲಿ ಯಾವುದೇ ವ್ಯಕ್ತಿಗಳ ಗುರುತು ಪತ್ರ ಇಲ್ಲದೆ ಕೊಠಡಿ ನೀಡಬಾರದು. ಹಾಗೊಂದ್ವೇಳೆ, ಗುರುತು ಕಾರ್ಡ್ ಇಲ್ಲದೆ ಲಾಡ್ಜ್ ನಲ್ಲಿ ಅಕ್ರಮ ವಾಸ ಪತ್ತೆಯಾದರೆ ಅಂತಹ ಲಾಡ್ಜ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಇನ್ನು ಮುಂದೆ ಈ ಬಗ್ಗೆ ಅನಿಯಮಿತವಾಗಿ ದಾಳಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
The Mangalore City Police have arrested Two including one Oman national for drug consumption and illegal stay in India. Another arrested is said to be from Himachal Pradesh.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am