ಬ್ರೇಕಿಂಗ್ ನ್ಯೂಸ್
31-08-20 02:51 pm Headline Karnataka News Network ಕ್ರೈಂ
ದಾವಣಗೆರೆ ಆಗಸ್ಟ್.31: ದಾವಣಗೆರೆ ಬಸವ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾನ್ಸ್ ಟೇಬಲ್ ಸನಾವುಲ್ಲಾ ಪಾಕಿಸ್ತಾನದ ಮೇಲೆ ಪ್ರೇಮ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜನತೆಯನ್ನು ಬೆಚ್ಚಿಬೀಳಿಸಿದೆ.
'ಪವರ್ ಆಫ್ ಪಾಕಿಸ್ತಾನ್’ ಎಂಬ ಫೇಸ್ಬುಕ್ ಪೇಜ್ ಅನ್ನು , ವಾಟ್ಸಾಪ್ ಗ್ರೂಪ್ಗೆ ಶೇರ್ ಮಾಡುವ ಮೂಲಕ ಶತ್ರುರಾಷ್ಟ್ರ ಪಾಕಿಸ್ತಾನದ ಪರ ತನ್ನ ಪ್ರೇಮವನ್ನು ಹೊರಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ಈ ವಿವಾದಿತ ಫೇಸ್ಬುಕ್ ಲಿಂಕ್ ಹರದಾಡುತ್ತಿದ್ದಂತೆಯೇ ಎಚ್ಚೆತ್ತ ಸಿಬ್ಬಂದಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು. ತಕ್ಷಣವೇ ಕಾರ್ಯೋನ್ಮುಖರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತನಿಖೆ ಕೈಗೊಂಡಿದ್ದಾರೆ. ವಿಚಾರಣೆ ವೇಳೆ ಸನಾವುಲ್ಲಾ ವಾಟ್ಸಾಪ್, ಫೇಸ್ಬುಕ್ನಲ್ಲಿ ಆಘಾತಕಾರಿ ವಿಷಯ, ವಿಚಾರಗಳೂ ಬಯಲಾಗಿವೆ ಎನ್ನಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm