ಬ್ರೇಕಿಂಗ್ ನ್ಯೂಸ್
21-06-21 08:43 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಇತ್ತೀಚೆಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಮತ್ತೆರಡು ಆರೋಪಿಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಸ್ಟಾನ್ಲೀ ಚಿಮಾ ಮತ್ತು ಕಾಸರಗೋಡಿನ ಉಪ್ಪಳ ನಿವಾಸಿ ರಮೀಜ್ ಬಂಧಿತರು. ಇವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಬರುತ್ತಿದ್ದ ಎರಡು ಕಾರಿನಲ್ಲಿ 16.50 ಲಕ್ಷ ಮೌಲ್ಯದ ಎಂಡಿಎಂಎ ಮತ್ತು ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿತ್ತು. ಮೂಡುಬಿದ್ರೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಿಂದ ಕೊಣಾಜೆ ಮೂಲಕ ತೆರಳುತ್ತಿದ್ದ ಕಾರುಗಳನ್ನು ಕೊಣಾಜೆ ಪೊಲೀಸರು ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ಅದರಲ್ಲಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದರು.
ಡ್ರಗ್ಸ್ ಗಳನ್ನು ನೈಜೀರಿಯಾ ಮೂಲದ ಪ್ರಜೆ ಪೂರೈಸುತ್ತಿದ್ದ ಎನ್ನಲಾಗಿತ್ತು. ಇದೀಗ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯನ್ ಪ್ರಜೆ ಸ್ಟಾನ್ಲಿ ಚಿಮಾ ಮತ್ತು ಆತನ ಜೊತೆಗೆ ಡೀಲ್ ಕುದುರಿಸುತ್ತಿದ್ದ ರಮೀಜ್ ನನ್ನು ಬಂಧಿಸಿದ್ದಾರೆ.
The police have arrested two men including a Nigerian national from Bengaluru in connection to the recent drug racket case where five people were apprehended. The officials seized 170 gms and 65 gms of MDMA in two separate cases booked in the Konaje police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm