ಬ್ರೇಕಿಂಗ್ ನ್ಯೂಸ್
21-06-21 08:43 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಇತ್ತೀಚೆಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಮತ್ತೆರಡು ಆರೋಪಿಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಸ್ಟಾನ್ಲೀ ಚಿಮಾ ಮತ್ತು ಕಾಸರಗೋಡಿನ ಉಪ್ಪಳ ನಿವಾಸಿ ರಮೀಜ್ ಬಂಧಿತರು. ಇವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಬರುತ್ತಿದ್ದ ಎರಡು ಕಾರಿನಲ್ಲಿ 16.50 ಲಕ್ಷ ಮೌಲ್ಯದ ಎಂಡಿಎಂಎ ಮತ್ತು ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿತ್ತು. ಮೂಡುಬಿದ್ರೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಿಂದ ಕೊಣಾಜೆ ಮೂಲಕ ತೆರಳುತ್ತಿದ್ದ ಕಾರುಗಳನ್ನು ಕೊಣಾಜೆ ಪೊಲೀಸರು ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ಅದರಲ್ಲಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದರು.
ಡ್ರಗ್ಸ್ ಗಳನ್ನು ನೈಜೀರಿಯಾ ಮೂಲದ ಪ್ರಜೆ ಪೂರೈಸುತ್ತಿದ್ದ ಎನ್ನಲಾಗಿತ್ತು. ಇದೀಗ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯನ್ ಪ್ರಜೆ ಸ್ಟಾನ್ಲಿ ಚಿಮಾ ಮತ್ತು ಆತನ ಜೊತೆಗೆ ಡೀಲ್ ಕುದುರಿಸುತ್ತಿದ್ದ ರಮೀಜ್ ನನ್ನು ಬಂಧಿಸಿದ್ದಾರೆ.
The police have arrested two men including a Nigerian national from Bengaluru in connection to the recent drug racket case where five people were apprehended. The officials seized 170 gms and 65 gms of MDMA in two separate cases booked in the Konaje police station.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm