ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am