ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am