ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm