ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am