ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm