ಬ್ರೇಕಿಂಗ್ ನ್ಯೂಸ್
23-06-21 12:50 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 23: ಪಿಜಿಯಲ್ಲೇ ಡ್ರಗ್ಸ್ ದಂಧೆ ನಡೆಸುತ್ತಿದ್ದ 3 ಮಂದಿ ಡ್ರಗ್ ಪೆಡ್ಲರ್ಸ್ ಗಳನ್ನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 300 ಎಂಡಿಎಂಎ ಮಾತ್ರೆ, ಎಕ್ಸ್ಟಸಿ ಮಾತ್ರೆಗಳು, 150 ಎಲ್ಎಸ್ಡಿ ಸ್ಟ್ರಿಪ್ಸ್, 250 ಗ್ರಾಂ ಅಶೀಶ್, 1 ಕೆಜಿ ಗಾಂಜಾ ಸೇರಿದಂತೆ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಡಾರ್ಕ್ ವೆಬ್ ಮುಕಾಂತರ ಡ್ರಗ್ಸ್ ಖರೀದಿಸುತ್ತಿದ್ದರು. ಬಂಧಿತರಲ್ಲಿ ಇಬ್ಬರು ಟೆಕ್ಕಿಗಳು, ಒಬ್ಬ ಕಾನೂನು ವಿದ್ಯಾರ್ಥಿ ಎಂದು ವಿಚಾರಣೆ ತಿಳಿದುಬಂದಿದೆ.
ಫುಡ್ ಪಾರ್ಸೆಲ್ನಂತೆ ಪ್ಯಾಕ್ ಮಾಡಿ ಡ್ರಗ್ಸ್ನ ಐ ಕ್ಲಾಸ್ ವಿದ್ಯಾರ್ಥಿಗಳಿಗೆ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇ ಮುಕಾಂತರ ಹಣ ಪಡೆಯುತ್ತಿದ್ದರು. ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರ ಶೋಧ ಕಾರ್ಯ ಮುಂದುವರೆದಿದೆ.

ಅಮೇಜಾನ್ ಪಾರ್ಸಲ್ ಬಾಕ್ಸ್ ನಲ್ಲಿ ಡ್ರಗ್ಸ್ ಸಪ್ಲೈ ;
ಆರೋಪಿಗಳು ಡ್ರಗ್ಸ್ನ ಅಮೇಜಾನ್ ಪ್ಯಾಕ್ಗಳಲ್ಲಿ ಹಾಕಿ ಪ್ಯಾಕ್ ಮಾಡುತಿದ್ದರು. ಬಳಿಕ ಅದಕ್ಕೆ ಅಮೇಜಾನ್ ಟೇಪ್ಗಳಿಂದ, ವ್ಯಾಕ್ಯೂಮ್ ಫುಡ್ ಸೀಲ್ಗಳಿಂದ ಸೀಲು ಮಾಡುತಿದ್ದರು. ಅದನ್ನು ಡೊನ್ಜೊ ಮುಖಾಂತರ ಗಿರಾಕಿಗಳಿಗೆ ನೀಡುತಿದ್ದರು.

ಡಾರ್ಕ್ ವೆಬ್ ನಲ್ಲಿ ಡ್ರಗ್ಸ್ ಖರೀದಿ;
ಹಿಮಾಚಲ ಪ್ರದೇಶದಲ್ಲಿ ಕುಳಿತ ಮೂವರು ಆರೋಪಿಗಳು ಡಾರ್ಕ್ ವೆಬ್ನಲ್ಲಿ ಡ್ರಗ್ ಖರೀದಿ ಮಾಡುತಿದ್ದರು. ಬಿಟ್ ಕಾಯಿನ್ ಮುಖಾಂತರ ಹಣ ಪಾವತಿಸಿ ಡ್ರಗ್ ಖರೀದಿಸುತ್ತಿದ್ದರು. ಖರೀದಿಸಿದ ಡ್ರಗ್ಗಳು ಕೊರಿಯರ್ ಮುಖಾಂತರ ಹಿಮಾಚಲ ಪ್ರದೇಶಕ್ಕೆ ಬರುತಿತ್ತು. ಬಂದ ಡ್ರಗ್ಗಳನ್ನು ವ್ಯವಸ್ಥಿತವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಸಾಗಿಸುತ್ತಿದ್ದರು.
Bangalore Byadarahalli police raid on Hostel PG arrest three peddlers 30 lakhs worth drugs seized. The other two techies who were involved have said to be absconding. The drugs were purchased using Dark web.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm