ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm