ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.
ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm