ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm