ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.
ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm