ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm