ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm