ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm