ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm